ಉಕ್ರೇನ್ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.
ಉಕ್ರೇನ್ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು, ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…