ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆಗೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧ ಹಂತಕರು ಬಳಸಿದ್ದ ಕಾರು ಪತ್ತೆಯಾಗಿದ್ದು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ನಾಲ್ಕು ಮಂದಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 21 ಮಂದಿ ಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದರು. ಅದಾಗಿ ಶುಕ್ರವಾರ ರಾತ್ರಿ ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದಿದ್ದರು.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…