ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನಿಗೆ ಮಾರಕಾಯುಧಗಳಿಂದ ದುಷ್ಕರ್ಮಿಗಳು ಇರಿದಿದ್ದಾರೆ. ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮಹಮ್ಮದ್ ಪಾಝಿಲ್ ಎಂಬ ಯುವಕ ಗಾಯಗೊಂಡವರು.
ಖರೀದಿಗೆಂದು ಸುರತ್ಕಲ್ ಗೆ ಬಂದಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದೆ. ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ. ತಲವಾರು ದಾಳಿಗೆ ಕಾರಣ ತಿಳಿದುಬಂದಿಲ್ಲ.
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…