ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನಿಗೆ ಮಾರಕಾಯುಧಗಳಿಂದ ದುಷ್ಕರ್ಮಿಗಳು ಇರಿದಿದ್ದಾರೆ. ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮಹಮ್ಮದ್ ಪಾಝಿಲ್ ಎಂಬ ಯುವಕ ಗಾಯಗೊಂಡವರು.
ಖರೀದಿಗೆಂದು ಸುರತ್ಕಲ್ ಗೆ ಬಂದಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದೆ. ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ. ತಲವಾರು ದಾಳಿಗೆ ಕಾರಣ ತಿಳಿದುಬಂದಿಲ್ಲ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…