ಕೊರೋನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ(65) ಬಲಿಯಾಗಿದ್ದಾರೆ. ಸೆ. 11ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂಗಡಿ ಅವರು ಕೊರೋನಾ ಸೋಂಕಿಗೆ ಬಲಿಯಾದ ಕರ್ನಾಟಕದ ಎರಡನೇ ಸಂಸದರು ಹಾಗೂ ದೇಶದ ಮೊದಲ ಕೇಂದ್ರ ಸಚಿವರಾಗಿದ್ದಾರೆ. ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನಲೆಯಲ್ಲಿ 12 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆಯಾಗಿದ್ದ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನೇಮಕವಾಗಿದ್ದರು. ರೈಲ್ವೆ ಸಚಿವರಾದ ನಂತರ ಅವರು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದರು. ಲೋಕಸಭೆಯ ಅಧಿವೇಶನ ಆರಂಭವಾದ ಸಂದರ್ಭದಲ್ಲಿ ಅವರು ಕೊರೋನಾ ಟೆಸ್ಟ್ ಮಾಡಿಸಿದ್ದರು. ಆಗ ಪಾಸಿಟಿವ್ ಬಂದಿದೆ, ನಾನು ಆರೋಗ್ಯವಾಗಿದ್ದೇನೆ ಎಂದು ಟ್ವೀಟ್ ಕೂಡಾ ಮಾಡಿದ್ದರು.
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…