Advertisement
ಸುದ್ದಿಗಳು

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

Share

ಸುರುಳಿ ಪೆರಾಬೆಯ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವು ಈಚೆಗೆ ಶ್ರೀ ಕ್ಷೇತ್ರದ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಶ್ರೀನಿಧಿ ಅರ್ಚಕರಿಂದ ದೇವತಾ ಪ್ರಾರ್ಥನೆ ನೆರವೇರಿಸಲಾಯಿತು. ಸತೀಶ್ ಗೌಡ ಪುಂಜ ಅವರು ಸ್ವಾಗತಿಸಿದರು. ಬಳಿಕ ಟ್ರಸ್ಟ್ ಅಧ್ಯಕ್ಷ ಕೃಷ್ಣಕುಮಾರ್ ಅತ್ರಿಜಾಲ ಅವರು ಪ್ರಸ್ತಾವಿಕ ಭಾಷಣ ಮಾಡಿ ಭಜನಾ ಮಂಡಳಿಯ ಅಗತ್ಯತೆ ಮತ್ತು ಮಹತ್ವವನ್ನು ವಿವರಿಸಿದರು.

ಅತಿಥಿಗಳಾದ ರಾಧಾಕೃಷ್ಣ ಮನವಳಿಕೆ, ಸಂಜೀವ ರೈ ಪರಾರಿ ಹಾಗೂ ಕುಶಾಲಪ್ಪ ಗೌಡ ಸುರುಳಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಮಂಡಳಿಯನ್ನು ಉದ್ಘಾಟಿಸಿದರು.  ಭಜನಾ ಮಂಡಳಿ ಅಧ್ಯಕ್ಷರಾಗಿ  ದಾಮೋದರ ಗೌಡ ಮಾಯಿಲ್ಗ ಅವರು ಸಭಾಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಖಾಯಂ ಟ್ರಸ್ಟಿ ಸುರುಳಿ ರಾಮೋಹನ ರೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮವನ್ನು ಪ್ರದೀಪ್ ರೈ ಮನವಳಿಕೆ ಅವರು ನಿರೂಪಣೆ ಮಾಡಿದರು. ನಾರಾಯಣ ಆಚಾರ್ಯ ಮರವಂತಿಲ ಅವರು ಧನ್ಯವಾದ ಸಮರ್ಪಿಸಿದರು. ಭಜನಾ ಮಂಡಳಿಯ ಸ್ಥಾಪನೆಯಿಂದ ಸ್ಥಳೀಯ ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು.

The Bhajana Mandali at Suruli Sri Balasubrahmanya Swamy Temple in Perabe, Kadaba, was inaugurated on February 23, 2026. The event included prayers, lamp lighting, and participation of temple trustees and dignitaries, aiming to promote devotional activities among local devotees.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

2 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago