Advertisement
ಸುದ್ದಿಗಳು

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

Share

ಸುರುಳಿ ಪೆರಾಬೆಯ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವು ಈಚೆಗೆ ಶ್ರೀ ಕ್ಷೇತ್ರದ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಶ್ರೀನಿಧಿ ಅರ್ಚಕರಿಂದ ದೇವತಾ ಪ್ರಾರ್ಥನೆ ನೆರವೇರಿಸಲಾಯಿತು. ಸತೀಶ್ ಗೌಡ ಪುಂಜ ಅವರು ಸ್ವಾಗತಿಸಿದರು. ಬಳಿಕ ಟ್ರಸ್ಟ್ ಅಧ್ಯಕ್ಷ ಕೃಷ್ಣಕುಮಾರ್ ಅತ್ರಿಜಾಲ ಅವರು ಪ್ರಸ್ತಾವಿಕ ಭಾಷಣ ಮಾಡಿ ಭಜನಾ ಮಂಡಳಿಯ ಅಗತ್ಯತೆ ಮತ್ತು ಮಹತ್ವವನ್ನು ವಿವರಿಸಿದರು.

Advertisement

ಅತಿಥಿಗಳಾದ ರಾಧಾಕೃಷ್ಣ ಮನವಳಿಕೆ, ಸಂಜೀವ ರೈ ಪರಾರಿ ಹಾಗೂ ಕುಶಾಲಪ್ಪ ಗೌಡ ಸುರುಳಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಮಂಡಳಿಯನ್ನು ಉದ್ಘಾಟಿಸಿದರು.  ಭಜನಾ ಮಂಡಳಿ ಅಧ್ಯಕ್ಷರಾಗಿ  ದಾಮೋದರ ಗೌಡ ಮಾಯಿಲ್ಗ ಅವರು ಸಭಾಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಖಾಯಂ ಟ್ರಸ್ಟಿ ಸುರುಳಿ ರಾಮೋಹನ ರೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮವನ್ನು ಪ್ರದೀಪ್ ರೈ ಮನವಳಿಕೆ ಅವರು ನಿರೂಪಣೆ ಮಾಡಿದರು. ನಾರಾಯಣ ಆಚಾರ್ಯ ಮರವಂತಿಲ ಅವರು ಧನ್ಯವಾದ ಸಮರ್ಪಿಸಿದರು. ಭಜನಾ ಮಂಡಳಿಯ ಸ್ಥಾಪನೆಯಿಂದ ಸ್ಥಳೀಯ ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು.

Advertisement

The Bhajana Mandali at Suruli Sri Balasubrahmanya Swamy Temple in Perabe, Kadaba, was inaugurated on February 23, 2026. The event included prayers, lamp lighting, and participation of temple trustees and dignitaries, aiming to promote devotional activities among local devotees.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

13 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

14 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

3 days ago