ಮಲೆನಾಡಿಗೆ ಸುಸ್ಥಿರ ಅಭಿವೃದ್ಧಿ ನೀತಿಯ ಅಗತ್ಯ ಏಕೆ ಇದೆ..? | ಸಾಗರದಲ್ಲಿ ನಡೆದ ಕಾರ್ಯಾಗಾರ |

September 3, 2024
10:09 PM

ಕೃಷಿಯ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚುತ್ತಿದೆ. ಕಾಡು, ನದಿ, ಜಲ ಮೂಲಗಳ ಮೇಲಿನ ಒತ್ತಡ ಹೆಚ್ಚಾಗುತ್ತಿದೆ. ಪರ್ಯಾಯ ಕೃಷಿ ಮಾದರಿಗಳಿಂದ ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕು, ಇದಕ್ಕಾಗಿ ಮಲೆನಾಡಿಗೆ ಸುಸ್ಥಿರ ಅಭಿವೃದ್ಧಿ ನೀತಿಯ ಅಗತ್ಯ  ಇದೆ ಎಂದು ಪರಿಸರ ವಿಜ್ಞಾನಿ ಡಾ.ಕೇಶವ ಕೋರ್ಸೆ ಹೇಳಿದರು.…..ಮುಂದೆ ಓದಿ….

Advertisement
Advertisement

ಮಲೆನಾಡಿನ ಸುಸ್ಥಿರ ಅಭಿವೃದ್ಧಿ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರ ಶಿವಮೊಗ್ಗದ ಸಾಗರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರಕ್ಕೆ ಶಿವಪ್ಪ ನಾಯಕ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಸಿ.ಆರ್. ಜಗದೀಶ್ ಚಾಲನೆ ನೀಡಿದರು.

ವೃಕ್ಷ ಲಕ್ಷ ಆಂದೋಲನ ಸಂಸ್ಥೆಯ ಮುಖ್ಯಸ್ಥ ಅನಂತ್ ಹೆಗಡೆ ಅಶೀಸರ ಮಾತನಾಡಿ, ಮಲೆನಾಡು, ಕಾಡು, ನದಿ ಇತ್ಯಾದಿ ಜೀವ ವೈವಿದ್ಯಗಳಿಂದ ಆವೃತ್ತವಾಗಿದೆ. ಸುಸ್ಥಿರ ಅಭಿವೃದ್ಧಿ ನೀತಿಯು ಮಲೆನಾಡಿಗೆ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group