ಕೃಷಿಯ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚುತ್ತಿದೆ. ಕಾಡು, ನದಿ, ಜಲ ಮೂಲಗಳ ಮೇಲಿನ ಒತ್ತಡ ಹೆಚ್ಚಾಗುತ್ತಿದೆ. ಪರ್ಯಾಯ ಕೃಷಿ ಮಾದರಿಗಳಿಂದ ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕು, ಇದಕ್ಕಾಗಿ ಮಲೆನಾಡಿಗೆ ಸುಸ್ಥಿರ ಅಭಿವೃದ್ಧಿ ನೀತಿಯ ಅಗತ್ಯ ಇದೆ ಎಂದು ಪರಿಸರ ವಿಜ್ಞಾನಿ ಡಾ.ಕೇಶವ ಕೋರ್ಸೆ ಹೇಳಿದರು.…..ಮುಂದೆ ಓದಿ….
ಮಲೆನಾಡಿನ ಸುಸ್ಥಿರ ಅಭಿವೃದ್ಧಿ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರ ಶಿವಮೊಗ್ಗದ ಸಾಗರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರಕ್ಕೆ ಶಿವಪ್ಪ ನಾಯಕ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಸಿ.ಆರ್. ಜಗದೀಶ್ ಚಾಲನೆ ನೀಡಿದರು.
ವೃಕ್ಷ ಲಕ್ಷ ಆಂದೋಲನ ಸಂಸ್ಥೆಯ ಮುಖ್ಯಸ್ಥ ಅನಂತ್ ಹೆಗಡೆ ಅಶೀಸರ ಮಾತನಾಡಿ, ಮಲೆನಾಡು, ಕಾಡು, ನದಿ ಇತ್ಯಾದಿ ಜೀವ ವೈವಿದ್ಯಗಳಿಂದ ಆವೃತ್ತವಾಗಿದೆ. ಸುಸ್ಥಿರ ಅಭಿವೃದ್ಧಿ ನೀತಿಯು ಮಲೆನಾಡಿಗೆ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…