ಸುದ್ದಿಗಳು

#ಸ್ವಚ್ಛಗ್ರಾಮ | ಗುತ್ತಿಗಾರಿನಲ್ಲಿ ಸ್ವಚ್ಛ ಗ್ರಾಮ ಟಾಸ್ಕ್‌ ಫೋರ್ಸ್‌ ರಚನೆ | ಕಸ ಎಸೆಯದಂತೆ ಮೊದಲು ಜಾಗೃತಿ ನಂತರ ದಂಡ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ವಚ್ಚ ಗ್ರಾಮ  ಟಾಸ್ಕ್ ಫೋರ್ಸ್ ಗುತ್ತಿಗಾರಿನಲ್ಲಿ ರಚನೆಯಾಗಿದೆ. ಗ್ರಾಮದಲ್ಲಿ, ರಸ್ತೆಗಳಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವುದು  ಹಾಗೂ ಆ ಬಳಿಕ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆದಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸ್ವಚ್ಚ ಗ್ರಾಮ  ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಈ  ಸಮಿತಿ ಸಭೆಯು ಈಚೆಗೆ ನಡೆಯಿತು. ಸಭೆಯಲ್ಲಿ  ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟ ಹಾಗೂ ವರ್ತಕರ ಸಂಘದದ ವತಿಯಿಂದ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಗುತ್ತಿಗಾರು ಪೇಟೆಯ ಸ್ವಚ್ಛತೆ ಹಾಗೂ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವುದು, ಅಲ್ಲಲ್ಲಿ ಭಿತ್ತಿ ಪತ್ರದ ಮೂಲಕ ಹಾಗೂ ಇತರ ಮಾಧ್ಯಮಗಳ  ಮೂಲಕ ಜನರಿಗೆ ಮಾಹಿತಿ ನೀಡಿ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡುವುದು.ಅದಾದ ಬಳಿಕ ಕಸ ಎಸೆದರೆ ದಂಡ ಪ್ರಯೋಗದಂತಹ ಕೆಲಸವನ್ನೂ ಪಂಚಾಯತ್‌ ಸಹಕಾರದೊಂದಿಗೆ ನಡೆಸುವುದಾಗಿ ನಿರ್ಧರಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

5 minutes ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 hour ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

3 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

11 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

13 hours ago