ಪ್ರಮುಖ

ಗಾಂಧಿ ಜಯಂತಿ ಪ್ರಯುಕ್ತ ಗುತ್ತಿಗಾರಿನಲ್ಲಿ ಸ್ವಚ್ಛತಾ ಬೃಹತ್ ಆಂದೋಲನ |

Share

ಗಾಂಧಿ ಜಯಂತಿ ಪ್ರಯುಕ್ತ ಗುತ್ತಿಗಾರು ಪೇಟೆಯಲ್ಲಿ  ಸ್ವಚ್ಚತಾ ಬೃಹತ್ ಅಭಿಯಾನ ಹಾಗೂ ಸ್ವಚ್ಛತಾ ಆಂದೋಲನ ನಡೆಯಿತು. ಗುತ್ತಿಗಾರಿನ ಪ್ರತೀ ವಾರ್ಡ್‌ ನಲ್ಲಿಯೂ ಸ್ವಚ್ಛತಾ ಅಭಿಯಾನ ನಡೆಯಿತು. ಕಳೆದ 13 ವಾರಗಳಿಂದ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಪ್ಲಾಸ್ಟಿಕ್‌ ಮುಕ್ತ ಗ್ರಾಮದ ಅಭಿಯಾನ ನಡೆಯುತ್ತಿದೆ. ಗಾಂಧಿ ಜಯಂತಿ ಪ್ರಯುಕ್ತ ವಿಶೇಷವಾಗಿ ಬೃಹತ್‌ ಅಭಿಯಾನ ನಡೆಯಿತು.

 

ಗುತ್ತಿಗಾರು ಗ್ರಾಮ ಪಂಚಾಯತ್, ಸ್ವಚ್ಛತಾ ಟಾಸ್ಕ್‌ ಫೋರ್ಸ್, ಸ್ವಚ್ಛ ಭಾರತ್‌ ಮಿಶನ್, ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಕಮಿಲ -ಗುತ್ತಿಗಾರು, ಮುತ್ಲಾಜೆ – ಗುತ್ತಿಗಾರು, ಪೈಕ ವಳಲಂಬೆ – ಗುತ್ತಿಗಾರು, ಪಂಚಾಯತ್- ಗುತ್ತಿಗಾರು ಪೇಟೆಯ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?

ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…

1 hour ago

ಹೊಸರುಚಿ | ಗುಜ್ಜೆ ಸಮೋಸ

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ…

4 hours ago

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…

6 hours ago

ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|

ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

15 hours ago

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

16 hours ago