ಗಾಂಧಿ ಜಯಂತಿ ಪ್ರಯುಕ್ತ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಚತಾ ಬೃಹತ್ ಅಭಿಯಾನ ಹಾಗೂ ಸ್ವಚ್ಛತಾ ಆಂದೋಲನ ನಡೆಯಿತು. ಗುತ್ತಿಗಾರಿನ ಪ್ರತೀ ವಾರ್ಡ್ ನಲ್ಲಿಯೂ ಸ್ವಚ್ಛತಾ ಅಭಿಯಾನ ನಡೆಯಿತು. ಕಳೆದ 13 ವಾರಗಳಿಂದ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಪ್ಲಾಸ್ಟಿಕ್ ಮುಕ್ತ ಗ್ರಾಮದ ಅಭಿಯಾನ ನಡೆಯುತ್ತಿದೆ. ಗಾಂಧಿ ಜಯಂತಿ ಪ್ರಯುಕ್ತ ವಿಶೇಷವಾಗಿ ಬೃಹತ್ ಅಭಿಯಾನ ನಡೆಯಿತು.
ಗುತ್ತಿಗಾರು ಗ್ರಾಮ ಪಂಚಾಯತ್, ಸ್ವಚ್ಛತಾ ಟಾಸ್ಕ್ ಫೋರ್ಸ್, ಸ್ವಚ್ಛ ಭಾರತ್ ಮಿಶನ್, ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಕಮಿಲ -ಗುತ್ತಿಗಾರು, ಮುತ್ಲಾಜೆ – ಗುತ್ತಿಗಾರು, ಪೈಕ ವಳಲಂಬೆ – ಗುತ್ತಿಗಾರು, ಪಂಚಾಯತ್- ಗುತ್ತಿಗಾರು ಪೇಟೆಯ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…