ಗಾಂಧಿ ಜಯಂತಿ ಪ್ರಯುಕ್ತ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಚತಾ ಬೃಹತ್ ಅಭಿಯಾನ ಹಾಗೂ ಸ್ವಚ್ಛತಾ ಆಂದೋಲನ ನಡೆಯಿತು. ಗುತ್ತಿಗಾರಿನ ಪ್ರತೀ ವಾರ್ಡ್ ನಲ್ಲಿಯೂ ಸ್ವಚ್ಛತಾ ಅಭಿಯಾನ ನಡೆಯಿತು. ಕಳೆದ 13 ವಾರಗಳಿಂದ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಪ್ಲಾಸ್ಟಿಕ್ ಮುಕ್ತ ಗ್ರಾಮದ ಅಭಿಯಾನ ನಡೆಯುತ್ತಿದೆ. ಗಾಂಧಿ ಜಯಂತಿ ಪ್ರಯುಕ್ತ ವಿಶೇಷವಾಗಿ ಬೃಹತ್ ಅಭಿಯಾನ ನಡೆಯಿತು.
ಗುತ್ತಿಗಾರು ಗ್ರಾಮ ಪಂಚಾಯತ್, ಸ್ವಚ್ಛತಾ ಟಾಸ್ಕ್ ಫೋರ್ಸ್, ಸ್ವಚ್ಛ ಭಾರತ್ ಮಿಶನ್, ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಕಮಿಲ -ಗುತ್ತಿಗಾರು, ಮುತ್ಲಾಜೆ – ಗುತ್ತಿಗಾರು, ಪೈಕ ವಳಲಂಬೆ – ಗುತ್ತಿಗಾರು, ಪಂಚಾಯತ್- ಗುತ್ತಿಗಾರು ಪೇಟೆಯ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…