Advertisement
The Rural Mirror ಫಾಲೋಅಪ್

#SwachchBharath | ಗುತ್ತಿಗಾರಿನಲ್ಲಿ ಮುಂದುವರಿದ ಸ್ವಚ್ಛತಾ ಅಭಿಯಾನ | ಅಭಿಯಾನಕ್ಕೆ ಕೈಜೋಡಿಸಿದ ವಿಕಲಚೇತನ | ಪೇಟೆಯಲ್ಲಿ ಜಾಗೃತಿ ಫಲಕ |

Share

ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ.  ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ  ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.

Advertisement
Advertisement
ಸ್ವಚ್ಛತಾ ಅಭಿಯಾನಕ್ಕೆ ಸಿದ್ಧಣ್ಣ ಕೈಜೋಡಿಸಿದರು

Advertisement

ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಅಭಿಯಾನಕ್ಕೆ  ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ  ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ  ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕ  ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.

Advertisement
ಸೂಚನಾ ಫಲಕ ಅಳವಡಿಕೆ
ಸೂಚನಾ ಫಲಕ ಅಳವಡಿಕೆ
ಸ್ವಚ್ಛತಾ ಅಭಿಯಾನ

ಸೂಚನಾ ಫಲಕ ಅಳವಡಿಕೆ

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…

8 hours ago

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ…

11 hours ago

ಕಾವೇರಿ ವಿಚಾರದಲ್ಲಿ ರಾಜಕೀಯ ಸಲ್ಲದು | ತಮಿಳುನಾಡಿನ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ…

11 hours ago

2025ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ…

12 hours ago

ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌…

16 hours ago

ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ…

17 hours ago