Advertisement
The Rural Mirror ಫಾಲೋಅಪ್

#SwachchBharath | ಗುತ್ತಿಗಾರಿನಲ್ಲಿ ಮುಂದುವರಿದ ಸ್ವಚ್ಛತಾ ಅಭಿಯಾನ | ಅಭಿಯಾನಕ್ಕೆ ಕೈಜೋಡಿಸಿದ ವಿಕಲಚೇತನ | ಪೇಟೆಯಲ್ಲಿ ಜಾಗೃತಿ ಫಲಕ |

Share

ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ.  ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ  ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.

ಸ್ವಚ್ಛತಾ ಅಭಿಯಾನಕ್ಕೆ ಸಿದ್ಧಣ್ಣ ಕೈಜೋಡಿಸಿದರು

ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಅಭಿಯಾನಕ್ಕೆ  ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ  ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ  ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕ  ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.

ಸೂಚನಾ ಫಲಕ ಅಳವಡಿಕೆ
ಸೂಚನಾ ಫಲಕ ಅಳವಡಿಕೆ
ಸ್ವಚ್ಛತಾ ಅಭಿಯಾನ

ಸೂಚನಾ ಫಲಕ ಅಳವಡಿಕೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

16 minutes ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

22 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago