ದಾವಣಗೆರೆಯಲ್ಲಿ ಸ್ವದೇಶಿ ಮೇಳ | 200ಕ್ಕೂ ಹೆಚ್ಚು ಮಳಿಗೆಗಳ ಸ್ಥಾಪನೆ

December 14, 2024
1:03 PM

ದಾವಣಗೆರೆಯಲ್ಲಿ ಅಯೋಜಿಸಲಾಗಿರುವ  ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ  ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ ಮಾಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.

ಮೇಳದಲ್ಲಿ ವಿವಿಧ ಮಳಿಗೆಗಳನ್ನು ಸ್ಥಾಪಿಸಿದ್ದು, ಜನರಿಗೆ ಹೊಸ ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು.  ಕಾರ್ಯಕ್ರಮ ಆಯೋಜಕ ವೀರೇಶ್ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಮಾಡಲು ಮತ್ತು ವಿವಿಧ ಪ್ರದೇಶಗಳ ಆಹಾರ ಪದ್ಧತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಮೇಳ ಅಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಳಿಗೆ ಮಾಲೀಕ ಮಹೇಶ್ ಶೆಟ್ಟಿ, ಕರಾವಳಿ ಭಾಗದ ಆಹಾರ ಶೈಲಿಯನ್ನು ಜನರಿಗೆ  ಪರಿಚಯಿಸುತ್ತಿದ್ದು, ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್,  ಶ್ರೀಕುಮಾರ್ ಸ್ವಾಮಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror