ಸುದ್ದಿಗಳು

ದಾವಣಗೆರೆಯಲ್ಲಿ ಸ್ವದೇಶಿ ಮೇಳ | 200ಕ್ಕೂ ಹೆಚ್ಚು ಮಳಿಗೆಗಳ ಸ್ಥಾಪನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಾವಣಗೆರೆಯಲ್ಲಿ ಅಯೋಜಿಸಲಾಗಿರುವ  ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ  ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ ಮಾಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.

Advertisement
Advertisement

ಮೇಳದಲ್ಲಿ ವಿವಿಧ ಮಳಿಗೆಗಳನ್ನು ಸ್ಥಾಪಿಸಿದ್ದು, ಜನರಿಗೆ ಹೊಸ ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು.  ಕಾರ್ಯಕ್ರಮ ಆಯೋಜಕ ವೀರೇಶ್ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಮಾಡಲು ಮತ್ತು ವಿವಿಧ ಪ್ರದೇಶಗಳ ಆಹಾರ ಪದ್ಧತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಮೇಳ ಅಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಳಿಗೆ ಮಾಲೀಕ ಮಹೇಶ್ ಶೆಟ್ಟಿ, ಕರಾವಳಿ ಭಾಗದ ಆಹಾರ ಶೈಲಿಯನ್ನು ಜನರಿಗೆ  ಪರಿಚಯಿಸುತ್ತಿದ್ದು, ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್,  ಶ್ರೀಕುಮಾರ್ ಸ್ವಾಮಿ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

2 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

11 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

21 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

22 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago