ತುಮಕೂರಿನಲ್ಲಿ ಸ್ವದೇಶಿ ಮೇಳ | ಸ್ವದೇಶಿ ಉತ್ಪನ್ನಗಳ ಬಳಕೆ ಬಗ್ಗೆ ಜಾಗೃತಿ

January 12, 2025
9:00 PM

ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ನೀಡಿ, ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಭಾಗಕ್ಕೆ ಆದ್ಯತೆ ನೀಡಿದ್ದಾರೆ. ಅವರ ಆಲೋಚನೆಗಳಿಂದಾಗಿ ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ ದೊರೆತು ಜನ ಸಾಮಾನ್ಯರು ಬದುಕುಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರು. ಸ್ವದೇಶಿ ಉತ್ಪನ್ನ ಹಾಗೂ ದೇಶೀ ತಳಿ ಜಾನುವಾರುಗಳು ಮತ್ತು ಅವುಗಳ ಉತ್ಪನ್ನಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror