ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ನೀಡಿ, ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಭಾಗಕ್ಕೆ ಆದ್ಯತೆ ನೀಡಿದ್ದಾರೆ. ಅವರ ಆಲೋಚನೆಗಳಿಂದಾಗಿ ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ ದೊರೆತು ಜನ ಸಾಮಾನ್ಯರು ಬದುಕುಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರು. ಸ್ವದೇಶಿ ಉತ್ಪನ್ನ ಹಾಗೂ ದೇಶೀ ತಳಿ ಜಾನುವಾರುಗಳು ಮತ್ತು ಅವುಗಳ ಉತ್ಪನ್ನಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…