ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ನೀಡಿ, ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಭಾಗಕ್ಕೆ ಆದ್ಯತೆ ನೀಡಿದ್ದಾರೆ. ಅವರ ಆಲೋಚನೆಗಳಿಂದಾಗಿ ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ ದೊರೆತು ಜನ ಸಾಮಾನ್ಯರು ಬದುಕುಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರು. ಸ್ವದೇಶಿ ಉತ್ಪನ್ನ ಹಾಗೂ ದೇಶೀ ತಳಿ ಜಾನುವಾರುಗಳು ಮತ್ತು ಅವುಗಳ ಉತ್ಪನ್ನಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…