ಸುದ್ದಿಗಳು

ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕ ಸಂಗೀತೋತ್ಸವ “ಸ್ವರಶ್ರೀ 2023” |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2023’  ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.

Advertisement
Advertisement
ವೈದ್ಯರಾದ ಡಾ. ಕೆ. ಪಿ. ಜಯಪ್ರಕಾಶ್ ಕೊಂಕೋಡಿ ಮತ್ತು ಡಾ. ಮಹೇಶ್ ಭಟ್ ಕಿಳಿಂಗಾರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಚಿರಾಗ್, ಶ್ರೀಗೌರಿ ಮತ್ತು ಸ್ಮೃತಿ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ ಹಾಗೂ ಆತ್ಮಶ್ರೀ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಸಹಕರಿಸಿದರು.

ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವಿದ್ವಾನ್ ಬಿ. ಎನ್. ಎಸ್. ಮುರಳಿ ಹಾಸನ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ ಶ್ಯಾನುಭೋಗ್, ಮೃದಂಗದಲ್ಲಿ ಡಾ. ಅಕ್ಷಯನಾರಾಯಣ ಕಾಂಚನ ಮತ್ತು ಘಟಂನಲ್ಲಿ ವಿದ್ವಾನ್ ಎಸ್. ಮಂಜುನಾಥ್ ಮೈಸೂರು ಅವರು ಸಹಕರಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

8 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

8 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

8 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

11 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

12 hours ago