Advertisement
ಜಾಹೀರಾತು ಸುದ್ದಿ

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

Share

ಮಕ್ಕಳ ಆರೋಗ್ಯವನ್ನು ಬಲಪಡಿಸಲು ಆಯುರ್ವೇದದಲ್ಲಿ ಸ್ವರ್ಣಪ್ರಾಶನ ಕೂಡಾ ಒಂದು. ಈ ನಿಟ್ಟಿನಲ್ಲಿ ರಕ್ಷಾ ಆಯುರ್ವೇದ ಆಸ್ಪತ್ರೆಯ ವತಿಯಿಂದ  ಏಪ್ರಿಲ್ 24 ರಂದು  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಆಯುರ್ವೇದದ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ವಿಶೇಷ ಔಷಧಿಯನ್ನು ನೀಡಲಾಗುತ್ತದೆ.

ಈ ಸ್ವರ್ಣಪ್ರಾಶನದ ಪ್ರಯೋಜನಗಳು ಹಲವು. ಇದರಿಂದ ಮುಖ್ಯವಾಗಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು ಮಾತ್ರವಲ್ಲದೆ, ಪದೇ ಪದೇ ಕಾಣುವ ನೆಗಡಿ, ಕೆಮ್ಮು, ಜ್ವರ, ಅಸ್ತಮಾ ಮತ್ತು ಅಲರ್ಜಿಗಳಂತಹ ಸಮಸ್ಯೆಗಳು ಕಡಿಮೆಯಾಗಲು ಸಹಕಾರಿಯಾಗುತ್ತದೆ.  ಇದಲ್ಲದೆ, ಮಕ್ಕಳಲ್ಲಿ ಜೀರ್ಣಕ್ರಿಯೆ ಸುಧಾರಣೆ, ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರ,  ಗ್ರಹಣ ಶಕ್ತಿ ಮತ್ತು ಬುದ್ಧಿಶಕ್ತಿ ಹೆಚ್ಚಿಸುವಲ್ಲಿ ಈ ಚಿಕಿತ್ಸೆಯು ಉಪಯುಕ್ತವಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 ಕಾರ್ಯಕ್ರಮದ ವಿವರಗಳು:

  • ರಕ್ಷಾ ಆಯುರ್ವೇದ ಆಸ್ಪತ್ರೆ, ನೆಟ್ಟಾರು –  🕒 ಬೆಳಿಗ್ಗೆ 7.30 ರಿಂದ ಸಂಜೆ 7.30ರವರೆಗೆ
  • ರಕ್ಷಾ ಆಯುರ್ವೇದ ಕ್ಲಿನಿಕ್ ಮತ್ತು ಮೆಡಿಕಲ್ ಸುಳ್ಯ – 🕒 ಬೆಳಿಗ್ಗೆ 8.30 ರಿಂದ ಸಂಜೆ 7.30ರವರೆಗೆ
  • ರಕ್ಷಾ ಕೋಟೆಕ್ಕರ್ ಆಯುರ್ವೇದ ಶಾಲಾ, ಬೆಳ್ಳಾರೆ – 🕒 ಸಂಜೆ 6.00 ರಿಂದ 8.30ರವರೆಗೆ

ಪೋಷಕರು ತಮ್ಮ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಸಂಸ್ಥೆ ಮನವಿ ಮಾಡಿದೆ.

📞 ಹೆಚ್ಚಿನ ಮಾಹಿತಿಗೆ: 8762121216, 7019773782

Raksha Ayurveda Bellare is organizing a Swarnaprashan program on April 24, 2026, aimed at improving children’s immunity through Ayurvedic methods. The program highlights benefits like better immunity, improved digestion, and enhanced mental and physical growth.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

3 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

18 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago