Advertisement
ಜಾಹೀರಾತು ಸುದ್ದಿ

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

Share

ಮಕ್ಕಳ ಆರೋಗ್ಯವನ್ನು ಬಲಪಡಿಸಲು ಆಯುರ್ವೇದದಲ್ಲಿ ಸ್ವರ್ಣಪ್ರಾಶನ ಕೂಡಾ ಒಂದು. ಈ ನಿಟ್ಟಿನಲ್ಲಿ ರಕ್ಷಾ ಆಯುರ್ವೇದ ಆಸ್ಪತ್ರೆಯ ವತಿಯಿಂದ  ಏಪ್ರಿಲ್ 24 ರಂದು  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಆಯುರ್ವೇದದ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ವಿಶೇಷ ಔಷಧಿಯನ್ನು ನೀಡಲಾಗುತ್ತದೆ.

ಈ ಸ್ವರ್ಣಪ್ರಾಶನದ ಪ್ರಯೋಜನಗಳು ಹಲವು. ಇದರಿಂದ ಮುಖ್ಯವಾಗಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು ಮಾತ್ರವಲ್ಲದೆ, ಪದೇ ಪದೇ ಕಾಣುವ ನೆಗಡಿ, ಕೆಮ್ಮು, ಜ್ವರ, ಅಸ್ತಮಾ ಮತ್ತು ಅಲರ್ಜಿಗಳಂತಹ ಸಮಸ್ಯೆಗಳು ಕಡಿಮೆಯಾಗಲು ಸಹಕಾರಿಯಾಗುತ್ತದೆ.  ಇದಲ್ಲದೆ, ಮಕ್ಕಳಲ್ಲಿ ಜೀರ್ಣಕ್ರಿಯೆ ಸುಧಾರಣೆ, ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರ,  ಗ್ರಹಣ ಶಕ್ತಿ ಮತ್ತು ಬುದ್ಧಿಶಕ್ತಿ ಹೆಚ್ಚಿಸುವಲ್ಲಿ ಈ ಚಿಕಿತ್ಸೆಯು ಉಪಯುಕ್ತವಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 ಕಾರ್ಯಕ್ರಮದ ವಿವರಗಳು:

  • ರಕ್ಷಾ ಆಯುರ್ವೇದ ಆಸ್ಪತ್ರೆ, ನೆಟ್ಟಾರು –  🕒 ಬೆಳಿಗ್ಗೆ 7.30 ರಿಂದ ಸಂಜೆ 7.30ರವರೆಗೆ
  • ರಕ್ಷಾ ಆಯುರ್ವೇದ ಕ್ಲಿನಿಕ್ ಮತ್ತು ಮೆಡಿಕಲ್ ಸುಳ್ಯ – 🕒 ಬೆಳಿಗ್ಗೆ 8.30 ರಿಂದ ಸಂಜೆ 7.30ರವರೆಗೆ
  • ರಕ್ಷಾ ಕೋಟೆಕ್ಕರ್ ಆಯುರ್ವೇದ ಶಾಲಾ, ಬೆಳ್ಳಾರೆ – 🕒 ಸಂಜೆ 6.00 ರಿಂದ 8.30ರವರೆಗೆ

ಪೋಷಕರು ತಮ್ಮ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಸಂಸ್ಥೆ ಮನವಿ ಮಾಡಿದೆ.

📞 ಹೆಚ್ಚಿನ ಮಾಹಿತಿಗೆ: 8762121216, 7019773782

Raksha Ayurveda Bellare is organizing a Swarnaprashan program on April 24, 2026, aimed at improving children’s immunity through Ayurvedic methods. The program highlights benefits like better immunity, improved digestion, and enhanced mental and physical growth.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

9 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago