ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸಾಲ ನೀಡಲು ಮುಂದಾದ ರಾಜ್ಯ ಸರ್ಕಾರ

February 5, 2022
10:17 PM

ಮಹಿಳೆಯರ ಸ್ವಾವಲಂಬನೆಯ  ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.

Advertisement
Advertisement
Advertisement
Advertisement

ಪ್ರತಿ ಗ್ರಾಮ ಪಂಚಾಯತ್‌ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |
February 26, 2025
9:49 PM
by: The Rural Mirror ಸುದ್ದಿಜಾಲ
ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |
February 26, 2025
6:49 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ
February 26, 2025
6:40 AM
by: The Rural Mirror ಸುದ್ದಿಜಾಲ
ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ
February 26, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror