ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸಾಲ ನೀಡಲು ಮುಂದಾದ ರಾಜ್ಯ ಸರ್ಕಾರ

February 5, 2022
10:17 PM

ಮಹಿಳೆಯರ ಸ್ವಾವಲಂಬನೆಯ  ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.

ಪ್ರತಿ ಗ್ರಾಮ ಪಂಚಾಯತ್‌ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror