ಮಹಿಳೆಯರ ಸ್ವಾವಲಂಬನೆಯ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.
ಪ್ರತಿ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…