ಮಹಿಳೆಯರ ಸ್ವಾವಲಂಬನೆಯ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.
ಪ್ರತಿ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…