ಮಹಿಳೆಯರ ಸ್ವಾವಲಂಬನೆಯ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.
ಪ್ರತಿ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…