Advertisement
ರಾಜ್ಯ

ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸಾಲ ನೀಡಲು ಮುಂದಾದ ರಾಜ್ಯ ಸರ್ಕಾರ

Share

ಮಹಿಳೆಯರ ಸ್ವಾವಲಂಬನೆಯ  ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.

Advertisement
Advertisement

ಪ್ರತಿ ಗ್ರಾಮ ಪಂಚಾಯತ್‌ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

27 mins ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

45 mins ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

18 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

18 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

18 hours ago