Advertisement
ವೈರಲ್ ಸುದ್ದಿ

ಸ್ವೀಟ್ ಬಬಲ್ಸ್ ಎಂದು ಕರೆಸಿಕೊಂಡು ಜನರಿಗೆ ಅಚ್ಚರಿಯನ್ನು ಮೂಡಿಸಿದ ಮಾತಾನಾಡುವ ಪಕ್ಷಿ…!

Share

ನೀಲಿ ಬಣ್ಣದ ಗಿಳಿ ಎಂದು ಕರೆಸಿಕೊಳ್ಳುವ ಈ ಪಕ್ಷಿಯು ಸ್ಪಷ್ಟವಾಗಿ ಮಾತನಾಡುತ್ತ ಎಲ್ಲರನ್ನು ಅಚ್ಚರಿ ಮೂಡಿಸಿದೆ….! ಬಬಲ್ಸ್ ಎನ್ನುವ ಹೆಸರಿನ ಈ ಪಕ್ಷಿಯು ಮಾತನಾಡುವ ವೀಡಿಯೋವನ್ನು ಪಾರೋಟ್ಸ್ ಹಾವ್ ಫನ್ ಎನ್ನುವ ಇನ್ಸ್ಟಾ ಗ್ರಾಮ್ ಖಾತೆಯೊಂದರಲ್ಲಿ ಹಂಚಿಕೊಳ್ಳಲಾಗಿದೆ.

Advertisement
Advertisement

ಡಿಸೆಂಬರ್ 8 ರಂದು ಹಂಚಿಕೊಂಡ ಈ ವಿಡಿಯೋ ಸಖತ್ ವೈರಲ್ ಆಗಿದ್ದು  6.9 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದಿದ್ದು ಜನರ ಮನಸೆಳೆದಿದೆ. ವ್ಯಕ್ತಿಯ ಭುಜದ ಮೇಲೆ ಕುಳಿತು ಮಾತನಾಡುವ ಈ ಪಕ್ಷಿಯು ನಾನು ಅತ್ಯಂತ ಖುಷಿಯ ಪಕ್ಷಿ, ಸ್ವೀಟ್ ಬಬಲ್ಸ್ ಎಂದು ಹೇಳಿಕೊಳ್ಳುವ ವೀಡಿಯೋ ಜನರನ್ನು ಬೆರಗು ಮೂಡಿಸುವಂತಾಗಿದೆ. ಮಾತ್ರವಲ್ಲದೆ ಈ ಪಕ್ಷಿಯು ಎಲ್ಲ ಅಕ್ಷರಗಳನ್ನು ಸ್ಪಷ್ಟವಾಗಿ ಉಚ್ಚರಿಸುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

5 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago