Advertisement
ರಾಷ್ಟ್ರೀಯ

ಕಾಗೆಗೂ ತರಬೇತಿ..! | ಸ್ವೀಡನ್‌ನಲ್ಲಿ ಕಾಗೆಗಳಿಂದ ಸ್ವಚ್ಚತೆಯ ಕೆಲಸ |

Share

ಸ್ವೀಡನ್‌ನಲ್ಲಿ ಜನರಿಗೆ ಮಾತ್ರವಲ್ಲ ಇದೀಗ ಕಾಗೆಗಳಿಗೂ ಕೆಲಸವಿದೆ. ಹೌದು…!, ಸೂಕ್ಷ ಕಣ್ಣಿನ ಕಾಗೆಗಳಿಗೆ ಎಲ್ಲೆಂದರಲ್ಲಿ ಬಿದ್ದಿರುವ, ಮಣ್ಣಿನಲ್ಲಿ ಸುಲಭವಾಗಿ ಕರಗದ ಸಿಗರೇಟ್ ತುಂಡುಗಳನ್ನು ಹುಡುಕಿ ಕಸದ ಡಬ್ಬಿಗೆ ಹಾಕುವ ಕೆಲಸವನ್ನು ಈ ಕಾಗೆಗಳು ಮಾಡುತ್ತದೆ.

Advertisement

ಕಾಗೆಗಳಿಗೆ ತ್ಯಾಜ್ಯವನ್ನು ಪ್ರತ್ಯೇಕಿಸಲು, ಸಂಗ್ರಹಿಸಲು ಮತ್ತು ಅದನ್ನು  ವಿಶೇಷ ಯಂತ್ರದೊಳಗೆ ಹಾಕಲು ತಿಂಗಳುಗಳ ಕಾಲ ತರಬೇತಿ ಕೊಡಲಾಗಿದೆ. ಕಾಗೆ ಯಂತ್ರದೊಳಗೆ ಕಸ ಹಾಕಿದ ತಕ್ಷಣ ಅದೇ ಯಂತ್ರದಿಂದ ಒಂದಷ್ಟು ಆಹಾರ ಬಂದು ಬೀಳುತ್ತದೆ.

ರಸ್ತೆಗಳೆಲ್ಲೆಲ್ಲ ಬಿಸಾಡುವ ಈ ಕಸ ಸ್ವೀಡನ್‌ನಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವ ಸ್ವೀಡನ್‌ನ ಕೋರ್ವಿಡ್ ಕ್ಲೀನಿಂಗ್ ಹೆಸರಿನ ಸಂಸ್ಥೆ ಈ ನಿಟ್ಟಿನಲ್ಲಿ ಕಾಗೆಗಳಿಗೆ ತರಬೇತಿಯನ್ನು ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆ ಪ್ರಚಾರ | ತ್ರಿಪುರಾದಲ್ಲಿ 6 ಬಾಂಗ್ಲಾದೇಶಿಗರ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ…

8 hours ago

“ಬಯೋ” ಔಷಧಿಗಳ ಹೆಸರಿನಲ್ಲಿ ಅಡಿಕೆ ರೈತರ ವಂಚನೆ..? ರೋಗಕ್ಕಿಂತಲೂ ದೊಡ್ಡ ಸವಾಲಾಗಿ ಮೂಡಿದ ಕೆಲವು ಔಷಧಿಗಳು..!, ಆದರೂ ಇಲಾಖೆಗಳು, ಸರ್ಕಾರ ಮೌನ…!

ಅಡಿಕೆ ರೋಗಗಳಿಗೆ “ಬಯೋ” ಔಷಧಿಗಳ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆತಂಕ ಹೆಚ್ಚುತ್ತಿದೆ.…

9 hours ago

ಅಡಿಕೆ ತೋಟದಲ್ಲಿ ಲೆಮನ್ ಗ್ರಾಸ್ ಬೆಳೆ | ‘ಕೃಷ್ಣ’ ಜಾತಿಗೆ ಹೆಚ್ಚು ಉತ್ಪಾದನೆ – ಐಸಿಎಆರ್ ಅಧ್ಯಯನ

ಅಡಿಕೆ ಆಧಾರಿತ ಅಗರೋಫಾರೆಸ್ಟ್ರಿ ವ್ಯವಸ್ಥೆಯಲ್ಲಿ ಲೆಮನ್ ಗ್ರಾಸ್ ವಿವಿಧ ಜಾತಿಗಳ ಬೆಳವಣಿಗೆ ಮತ್ತು…

9 hours ago

ಹವಾಮಾನ ವರದಿ| 23-02-2026 | ಕರಾವಳಿ–ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27ರವರೆಗೆ ಉಷ್ಣತೆ ಏರಿಕೆ ಲಕ್ಷಣ

ಕರ್ನಾಟಕ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಕಂಡುಬರುತ್ತಿವೆ.…

10 hours ago

ಹವಾಮಾನ ವರದಿ | 22-02-2026 | ಸುಳ್ಯ–ಸುಬ್ರಹ್ಮಣ್ಯ, ಕೊಡಗಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ | ಫೆ.25 ಬಳಿಕ ರಾಜ್ಯದಲ್ಲಿ ಬಿಸಿಲು ಹೆಚ್ಚಳ ನಿರೀಕ್ಷೆ

ಕರ್ನಾಟಕದ ಸುಳ್ಯ, ಸುಬ್ರಹ್ಮಣ್ಯ ಹಾಗೂ ಕೊಡಗು ಭಾಗಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಾಧ್ಯತೆ…

2 days ago

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

2 days ago