ಬೆಂಗಳೂರು | ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ

December 9, 2024
7:00 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನದ ಅಂಗವಾಗಿ ಆರೋಗ್ಯ ಸಿಬ್ಬಂದಿ ತಂಡ ಮನೆಮನೆಗೆ ಭೇಟಿ ನೀಡಿ, ಜನರಲ್ಲಿ ಅರಿವು ಮೂಡಿಸಲಿದೆ.  ಇದೇ ಸಂದರ್ಭದಲ್ಲಿ ತ್ವರಿತಗತಿಯಲ್ಲಿ ತಪಾಸಣೆ ನಡೆಸಲಾಗುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಸ್.ನಾಗೇಶ್ ತಿಳಿಸಿದ್ದಾರೆ. 

ಡಿಸೆಂಬರ್ 7 ರಿಂದ 2025 ರ ಮಾರ್ಚ್ 17  ರವರೆಗೆ  ಹಮ್ಮಿಕೊಂಡಿರುವ 100 ದಿನಗಳ ಪರಿಣಾಮಕಾರಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ. ಈ ಚಟುವಟಿಕೆಗಳಲ್ಲಿ ಸಮಾಜದ ದುರ್ಬಲ ಜನಸಂಖ್ಯೆಗಳಾದ ಮಧುಮೇಹಿಗಳು, ದೂಮಪಾನಿಗಳು, ವೃದ್ದರು, ಮದ್ಯವ್ಯಸನಿಗಳು, ಈ ಹಿಂದೆ ಕ್ಷಯರೋಗ ಚಿಕಿತ್ಸೆ ಪೂರ್ಣಗೊಳಿಸಿರುವವರು ಮತ್ತು ಕುಟುಂಬ ಸದಸ್ಯರು, ಹೆಚ್‌ಐವಿ ಸೋಂಕಿತರು ಹಾಗೂ ಇತರೆ ವಲಸೆ ಕಾರ್ಮಿಕರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿ ತಂಡಗಳು ಭೇಟಿನೀಡಿ ಕ್ಷಯರೋಗದ ಅರಿವು ಮೂಡಿಸುವುದರ ಜೊತೆಗೆ ತ್ವರಿತ ರೀತಿಯಲ್ಲಿ ತಪಾಸಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಸ್.ನಾಗೇಶ್ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror