MIRROR FOCUS

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

80 ಕ್ಕೂ ಹೆಚ್ಚು ಭೂಕಂಪಗಳು, ಅದರಲ್ಲಿ 6.3 ತೀವ್ರತೆ.  ಇದು ತೈವಾನ್‌ ಸ್ಥಿತಿ. ತೈವಾನ್‌ನ ಪೂರ್ವ ಕರಾವಳಿಗೆ  ಅಪ್ಪಳಿಸಿದ ಭೂಕಂಪ, ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನೆಲಸಮ ಮಾಡಿದೆ ಎಂದು ತೈವಾನ್‌  ಆಡಳಿತ ತಿಳಿಸಿದೆ.  ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪದ ನಂತರ ಕನಿಷ್ಠ 14 ಜನರು ಸಾವನ್ನಪ್ಪಿದರು. ಇದು ತೈವಾನ್‌ನಲ್ಲಿ ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪವಾಗಿದೆ.

Advertisement
Advertisement

ಮಂಗಳವಾರದ 6.1 ತೀವ್ರತೆಯ ಭೂಕಂಪವು  ಹುವಾಲಿಯನ್ ನಗರದ ದಕ್ಷಿಣಕ್ಕೆ  ಕೇಂದ್ರೀಕೃತವಾಗಿತ್ತು.  ತೈವಾನ್ ಗೆ ಪ್ರಬಲ ಭೂಕಂಪಗಳಿಗೆ ಹೊಸದೇನಲ್ಲ, ದ್ವೀಪದ 23 ಮಿಲಿಯನ್ ನಿವಾಸಿಗಳ ಭೂಕಂಪದ ಎದುರಿಸಲು ಅಗತ್ಯವಾದ ಮುನ್ಸೂಚನೆಯನ್ನು ಕಟ್ಟಡ ಕಟ್ಟುವಾಗಲೇ ಸಿದ್ಧ ಮಾಡುತ್ತಾರೆ ಹಾಗೂ   ಭೂಕಂಪಗಳ ಬಗ್ಗೆ ವ್ಯಾಪಕವಾದ ಸಾರ್ವಜನಿಕ  ಅಭಿಯಾನಗಳನ್ನು ಮಾಡುತ್ತದೆ. ಹೀಗಾಗಿ ಸತತ 80 ಭೂಕಂಪನಗಳು ಸಂಭವಿಸಿದರೂ ಅಪಾದ ಸಂಖ್ಯೆ ಕಡಿಮೆಯಾಗುತ್ತದೆ.

ಏಪ್ರಿಲ್ 3 ರಂದು,  7.2 ತೀವ್ರತೆಯ ಭೂಕಂಪ ಸಂಭವಿಸಿತ್ತು, ಇದರಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು ಮತ್ತು ಅಂದಿನಿಂದ 1,000 ಕ್ಕೂ ಹೆಚ್ಚು ಭೂಕಂಪಗಳು ತೈವಾನ್‌ನಲ್ಲಿ ಸಂಭವಿಸಿವೆ. ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನ ದೊಡ್ಡ ಭಾಗಗಳಲ್ಲಿ ಕಟ್ಟಡಗಳು ಕಳೆದ 24 ಗಂಟೆಗಳಲ್ಲಿ ಹತ್ತಾರು ಬಾರಿ ಅಲುಗಾಡಿದ್ದು, ಪ್ರಬಲವಾದ ಭೂಕಂಪವು 6.3 ರಷ್ಟಿದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

3 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

4 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

12 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

12 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

13 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

13 hours ago