Advertisement
MIRROR FOCUS

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |

Share

80 ಕ್ಕೂ ಹೆಚ್ಚು ಭೂಕಂಪಗಳು, ಅದರಲ್ಲಿ 6.3 ತೀವ್ರತೆ.  ಇದು ತೈವಾನ್‌ ಸ್ಥಿತಿ. ತೈವಾನ್‌ನ ಪೂರ್ವ ಕರಾವಳಿಗೆ  ಅಪ್ಪಳಿಸಿದ ಭೂಕಂಪ, ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನೆಲಸಮ ಮಾಡಿದೆ ಎಂದು ತೈವಾನ್‌  ಆಡಳಿತ ತಿಳಿಸಿದೆ.  ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪದ ನಂತರ ಕನಿಷ್ಠ 14 ಜನರು ಸಾವನ್ನಪ್ಪಿದರು. ಇದು ತೈವಾನ್‌ನಲ್ಲಿ ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪವಾಗಿದೆ.

ಮಂಗಳವಾರದ 6.1 ತೀವ್ರತೆಯ ಭೂಕಂಪವು  ಹುವಾಲಿಯನ್ ನಗರದ ದಕ್ಷಿಣಕ್ಕೆ  ಕೇಂದ್ರೀಕೃತವಾಗಿತ್ತು.  ತೈವಾನ್ ಗೆ ಪ್ರಬಲ ಭೂಕಂಪಗಳಿಗೆ ಹೊಸದೇನಲ್ಲ, ದ್ವೀಪದ 23 ಮಿಲಿಯನ್ ನಿವಾಸಿಗಳ ಭೂಕಂಪದ ಎದುರಿಸಲು ಅಗತ್ಯವಾದ ಮುನ್ಸೂಚನೆಯನ್ನು ಕಟ್ಟಡ ಕಟ್ಟುವಾಗಲೇ ಸಿದ್ಧ ಮಾಡುತ್ತಾರೆ ಹಾಗೂ   ಭೂಕಂಪಗಳ ಬಗ್ಗೆ ವ್ಯಾಪಕವಾದ ಸಾರ್ವಜನಿಕ  ಅಭಿಯಾನಗಳನ್ನು ಮಾಡುತ್ತದೆ. ಹೀಗಾಗಿ ಸತತ 80 ಭೂಕಂಪನಗಳು ಸಂಭವಿಸಿದರೂ ಅಪಾದ ಸಂಖ್ಯೆ ಕಡಿಮೆಯಾಗುತ್ತದೆ.

ಏಪ್ರಿಲ್ 3 ರಂದು,  7.2 ತೀವ್ರತೆಯ ಭೂಕಂಪ ಸಂಭವಿಸಿತ್ತು, ಇದರಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು ಮತ್ತು ಅಂದಿನಿಂದ 1,000 ಕ್ಕೂ ಹೆಚ್ಚು ಭೂಕಂಪಗಳು ತೈವಾನ್‌ನಲ್ಲಿ ಸಂಭವಿಸಿವೆ. ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನ ದೊಡ್ಡ ಭಾಗಗಳಲ್ಲಿ ಕಟ್ಟಡಗಳು ಕಳೆದ 24 ಗಂಟೆಗಳಲ್ಲಿ ಹತ್ತಾರು ಬಾರಿ ಅಲುಗಾಡಿದ್ದು, ಪ್ರಬಲವಾದ ಭೂಕಂಪವು 6.3 ರಷ್ಟಿದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

4 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

7 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

7 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

21 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

22 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

23 hours ago