Advertisement
MIRROR FOCUS

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |

Share

80 ಕ್ಕೂ ಹೆಚ್ಚು ಭೂಕಂಪಗಳು, ಅದರಲ್ಲಿ 6.3 ತೀವ್ರತೆ.  ಇದು ತೈವಾನ್‌ ಸ್ಥಿತಿ. ತೈವಾನ್‌ನ ಪೂರ್ವ ಕರಾವಳಿಗೆ  ಅಪ್ಪಳಿಸಿದ ಭೂಕಂಪ, ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನೆಲಸಮ ಮಾಡಿದೆ ಎಂದು ತೈವಾನ್‌  ಆಡಳಿತ ತಿಳಿಸಿದೆ.  ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪದ ನಂತರ ಕನಿಷ್ಠ 14 ಜನರು ಸಾವನ್ನಪ್ಪಿದರು. ಇದು ತೈವಾನ್‌ನಲ್ಲಿ ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪವಾಗಿದೆ.

ಮಂಗಳವಾರದ 6.1 ತೀವ್ರತೆಯ ಭೂಕಂಪವು  ಹುವಾಲಿಯನ್ ನಗರದ ದಕ್ಷಿಣಕ್ಕೆ  ಕೇಂದ್ರೀಕೃತವಾಗಿತ್ತು.  ತೈವಾನ್ ಗೆ ಪ್ರಬಲ ಭೂಕಂಪಗಳಿಗೆ ಹೊಸದೇನಲ್ಲ, ದ್ವೀಪದ 23 ಮಿಲಿಯನ್ ನಿವಾಸಿಗಳ ಭೂಕಂಪದ ಎದುರಿಸಲು ಅಗತ್ಯವಾದ ಮುನ್ಸೂಚನೆಯನ್ನು ಕಟ್ಟಡ ಕಟ್ಟುವಾಗಲೇ ಸಿದ್ಧ ಮಾಡುತ್ತಾರೆ ಹಾಗೂ   ಭೂಕಂಪಗಳ ಬಗ್ಗೆ ವ್ಯಾಪಕವಾದ ಸಾರ್ವಜನಿಕ  ಅಭಿಯಾನಗಳನ್ನು ಮಾಡುತ್ತದೆ. ಹೀಗಾಗಿ ಸತತ 80 ಭೂಕಂಪನಗಳು ಸಂಭವಿಸಿದರೂ ಅಪಾದ ಸಂಖ್ಯೆ ಕಡಿಮೆಯಾಗುತ್ತದೆ.

ಏಪ್ರಿಲ್ 3 ರಂದು,  7.2 ತೀವ್ರತೆಯ ಭೂಕಂಪ ಸಂಭವಿಸಿತ್ತು, ಇದರಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು ಮತ್ತು ಅಂದಿನಿಂದ 1,000 ಕ್ಕೂ ಹೆಚ್ಚು ಭೂಕಂಪಗಳು ತೈವಾನ್‌ನಲ್ಲಿ ಸಂಭವಿಸಿವೆ. ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನ ದೊಡ್ಡ ಭಾಗಗಳಲ್ಲಿ ಕಟ್ಟಡಗಳು ಕಳೆದ 24 ಗಂಟೆಗಳಲ್ಲಿ ಹತ್ತಾರು ಬಾರಿ ಅಲುಗಾಡಿದ್ದು, ಪ್ರಬಲವಾದ ಭೂಕಂಪವು 6.3 ರಷ್ಟಿದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

10 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

15 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

15 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

18 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

18 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

19 hours ago