Advertisement
MIRROR FOCUS

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |

Share

80 ಕ್ಕೂ ಹೆಚ್ಚು ಭೂಕಂಪಗಳು, ಅದರಲ್ಲಿ 6.3 ತೀವ್ರತೆ.  ಇದು ತೈವಾನ್‌ ಸ್ಥಿತಿ. ತೈವಾನ್‌ನ ಪೂರ್ವ ಕರಾವಳಿಗೆ  ಅಪ್ಪಳಿಸಿದ ಭೂಕಂಪ, ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನೆಲಸಮ ಮಾಡಿದೆ ಎಂದು ತೈವಾನ್‌  ಆಡಳಿತ ತಿಳಿಸಿದೆ.  ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪದ ನಂತರ ಕನಿಷ್ಠ 14 ಜನರು ಸಾವನ್ನಪ್ಪಿದರು. ಇದು ತೈವಾನ್‌ನಲ್ಲಿ ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪವಾಗಿದೆ.

ಮಂಗಳವಾರದ 6.1 ತೀವ್ರತೆಯ ಭೂಕಂಪವು  ಹುವಾಲಿಯನ್ ನಗರದ ದಕ್ಷಿಣಕ್ಕೆ  ಕೇಂದ್ರೀಕೃತವಾಗಿತ್ತು.  ತೈವಾನ್ ಗೆ ಪ್ರಬಲ ಭೂಕಂಪಗಳಿಗೆ ಹೊಸದೇನಲ್ಲ, ದ್ವೀಪದ 23 ಮಿಲಿಯನ್ ನಿವಾಸಿಗಳ ಭೂಕಂಪದ ಎದುರಿಸಲು ಅಗತ್ಯವಾದ ಮುನ್ಸೂಚನೆಯನ್ನು ಕಟ್ಟಡ ಕಟ್ಟುವಾಗಲೇ ಸಿದ್ಧ ಮಾಡುತ್ತಾರೆ ಹಾಗೂ   ಭೂಕಂಪಗಳ ಬಗ್ಗೆ ವ್ಯಾಪಕವಾದ ಸಾರ್ವಜನಿಕ  ಅಭಿಯಾನಗಳನ್ನು ಮಾಡುತ್ತದೆ. ಹೀಗಾಗಿ ಸತತ 80 ಭೂಕಂಪನಗಳು ಸಂಭವಿಸಿದರೂ ಅಪಾದ ಸಂಖ್ಯೆ ಕಡಿಮೆಯಾಗುತ್ತದೆ.

ಏಪ್ರಿಲ್ 3 ರಂದು,  7.2 ತೀವ್ರತೆಯ ಭೂಕಂಪ ಸಂಭವಿಸಿತ್ತು, ಇದರಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು ಮತ್ತು ಅಂದಿನಿಂದ 1,000 ಕ್ಕೂ ಹೆಚ್ಚು ಭೂಕಂಪಗಳು ತೈವಾನ್‌ನಲ್ಲಿ ಸಂಭವಿಸಿವೆ. ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನ ದೊಡ್ಡ ಭಾಗಗಳಲ್ಲಿ ಕಟ್ಟಡಗಳು ಕಳೆದ 24 ಗಂಟೆಗಳಲ್ಲಿ ಹತ್ತಾರು ಬಾರಿ ಅಲುಗಾಡಿದ್ದು, ಪ್ರಬಲವಾದ ಭೂಕಂಪವು 6.3 ರಷ್ಟಿದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

4 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

19 hours ago