Advertisement
MIRROR FOCUS

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |

Share

80 ಕ್ಕೂ ಹೆಚ್ಚು ಭೂಕಂಪಗಳು, ಅದರಲ್ಲಿ 6.3 ತೀವ್ರತೆ.  ಇದು ತೈವಾನ್‌ ಸ್ಥಿತಿ. ತೈವಾನ್‌ನ ಪೂರ್ವ ಕರಾವಳಿಗೆ  ಅಪ್ಪಳಿಸಿದ ಭೂಕಂಪ, ರಾಜಧಾನಿ ತೈಪೆಯಲ್ಲಿ ಕಟ್ಟಡಗಳನ್ನು ನೆಲಸಮ ಮಾಡಿದೆ ಎಂದು ತೈವಾನ್‌  ಆಡಳಿತ ತಿಳಿಸಿದೆ.  ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪದ ನಂತರ ಕನಿಷ್ಠ 14 ಜನರು ಸಾವನ್ನಪ್ಪಿದರು. ಇದು ತೈವಾನ್‌ನಲ್ಲಿ ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪವಾಗಿದೆ.

ಮಂಗಳವಾರದ 6.1 ತೀವ್ರತೆಯ ಭೂಕಂಪವು  ಹುವಾಲಿಯನ್ ನಗರದ ದಕ್ಷಿಣಕ್ಕೆ  ಕೇಂದ್ರೀಕೃತವಾಗಿತ್ತು.  ತೈವಾನ್ ಗೆ ಪ್ರಬಲ ಭೂಕಂಪಗಳಿಗೆ ಹೊಸದೇನಲ್ಲ, ದ್ವೀಪದ 23 ಮಿಲಿಯನ್ ನಿವಾಸಿಗಳ ಭೂಕಂಪದ ಎದುರಿಸಲು ಅಗತ್ಯವಾದ ಮುನ್ಸೂಚನೆಯನ್ನು ಕಟ್ಟಡ ಕಟ್ಟುವಾಗಲೇ ಸಿದ್ಧ ಮಾಡುತ್ತಾರೆ ಹಾಗೂ   ಭೂಕಂಪಗಳ ಬಗ್ಗೆ ವ್ಯಾಪಕವಾದ ಸಾರ್ವಜನಿಕ  ಅಭಿಯಾನಗಳನ್ನು ಮಾಡುತ್ತದೆ. ಹೀಗಾಗಿ ಸತತ 80 ಭೂಕಂಪನಗಳು ಸಂಭವಿಸಿದರೂ ಅಪಾದ ಸಂಖ್ಯೆ ಕಡಿಮೆಯಾಗುತ್ತದೆ.

ಏಪ್ರಿಲ್ 3 ರಂದು,  7.2 ತೀವ್ರತೆಯ ಭೂಕಂಪ ಸಂಭವಿಸಿತ್ತು, ಇದರಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು ಮತ್ತು ಅಂದಿನಿಂದ 1,000 ಕ್ಕೂ ಹೆಚ್ಚು ಭೂಕಂಪಗಳು ತೈವಾನ್‌ನಲ್ಲಿ ಸಂಭವಿಸಿವೆ. ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನ ದೊಡ್ಡ ಭಾಗಗಳಲ್ಲಿ ಕಟ್ಟಡಗಳು ಕಳೆದ 24 ಗಂಟೆಗಳಲ್ಲಿ ಹತ್ತಾರು ಬಾರಿ ಅಲುಗಾಡಿದ್ದು, ಪ್ರಬಲವಾದ ಭೂಕಂಪವು 6.3 ರಷ್ಟಿದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

5 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

5 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

5 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

15 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

16 hours ago