ಕೊಡಗು ಜಿಲ್ಲೆ | ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಕ್ರಮಕ್ಕೆ ಸೂಚನೆ

March 27, 2025
7:35 AM

ಕೊಡಗು ಜಿಲ್ಲೆಯಲ್ಲಿ ಬೇಸಿಗೆ  ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದ್ದಾರೆ.

Advertisement
Advertisement

ಬಿಟ್ಟಂಗಾಲದಲ್ಲಿ   ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು.ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ
ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?
June 21, 2025
3:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group