ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದ್ದಾರೆ.
ಬಿಟ್ಟಂಗಾಲದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು.ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…
ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…