ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

February 19, 2025
7:27 AM

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತುಮಕೂರು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.……… ಮುಂದೆ ಓದಿ…….

ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕುಡಿಯುವ ನೀರು ಮತ್ತು ಮೇವಿನ ಸ್ಥಿತಿ-ಗತಿ ಕುರಿತು ಸಭೆ ನಡೆಸಿದ ಅವರು, ಮುಂದಿನ 6 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ವಿನಿಯೋಗಿಸಲು ಜಿಲ್ಲಾ ಪಂಚಾಯತಿಯಲ್ಲಿ 5 ಕೋಟಿ ರೂಪಾಯಿಗಳ ಅನುದಾನ ಲಭ್ಯವಿದೆ. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ತಾಲೂಕು ಕಾರ್ಯಪಡೆ ಸಭೆಯಲ್ಲಿ ಅನುಮೋದನೆ ಪಡೆದು, ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಗೆ  ಸಲ್ಲಿಸಿದರೆ, ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?
August 17, 2026
9:00 PM
by: ದ ರೂರಲ್ ಮಿರರ್.ಕಾಂ
ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು
August 17, 2026
8:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror