ತಲಕಾವೇರಿ ತೀರ್ಥೋದ್ಭವ | ಅ.17ರ ಸಂಜೆ 7.21 ಕ್ಕೆ ತೀರ್ಥೋದ್ಭವ |

September 16, 2022
10:56 PM

ತಲಕಾವೇರಿ(Talakeveri) ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು ಅ.17 ರ ಸಂಜೆ 7.21 ಕ್ಕೆ ತೀರ್ಥೋದ್ಭವವಾಗಲಿದೆ. ಆ ದಿನ ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕಾರ್ಯದಲ್ಲಿ ಈ ಮುಹೂರ್ತ ನಿಗದಿಯಾಗಿದೆ. ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆ ಈ ಪವಿತ್ರ ತೀರ್ಥೋದ್ಭವ ಸರಳವಾಗಿ ಆಚರಣೆಗೊಂಡಿತ್ತು. ಈ ಬಾರಿ ತೀರ್ಥೋದ್ಭವಕ್ಕೆ ಭಕ್ತರಿಗೆ ಅವಕಾಶ ಸಿಕ್ಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror