ತಲಕಾವೇರಿ(Talakeveri) ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು ಅ.17 ರ ಸಂಜೆ 7.21 ಕ್ಕೆ ತೀರ್ಥೋದ್ಭವವಾಗಲಿದೆ. ಆ ದಿನ ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕಾರ್ಯದಲ್ಲಿ ಈ ಮುಹೂರ್ತ ನಿಗದಿಯಾಗಿದೆ. ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆ ಈ ಪವಿತ್ರ ತೀರ್ಥೋದ್ಭವ ಸರಳವಾಗಿ ಆಚರಣೆಗೊಂಡಿತ್ತು. ಈ ಬಾರಿ ತೀರ್ಥೋದ್ಭವಕ್ಕೆ ಭಕ್ತರಿಗೆ ಅವಕಾಶ ಸಿಕ್ಕಿದೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…