ಸುದ್ದಿಗಳು

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.05ರ  ಕನ್ಯಾರಾಶಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ.

Advertisement

ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ.

ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18.04.2025 | ಕೆಲವು ಸೀಮಿತ ಪ್ರದೇಶದಲ್ಲಿ ಮಳೆ | ಎ.21ರಿಂದ ಮಳೆ ಹೆಚ್ಚಾಗುವ ಸಾಧ್ಯತೆ

19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ಈ ದೇಶದ ಬದಲಾವಣೆ ಎಲ್ಲಿಂದ ಆರಂಭ..?

ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…

12 hours ago

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…

16 hours ago

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…

16 hours ago

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…

17 hours ago

ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ

ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…

17 hours ago