ತೆಂಗಿನ ಚಿಪ್ಪಿನಿಂದ ಅರಳಿದ ನೂರಾರು ಕಲಾಕೃತಿಗಳು

April 6, 2022
3:00 PM

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

Advertisement
Advertisement

ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್‌ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror