ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…