ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…