Advertisement
ಕಲೆ-ಸಂಸ್ಕೃತಿ

ತೆಂಗಿನ ಚಿಪ್ಪಿನಿಂದ ಅರಳಿದ ನೂರಾರು ಕಲಾಕೃತಿಗಳು

Share

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

Advertisement
Advertisement

ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್‌ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

8 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

17 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago