Advertisement
ಕಲೆ-ಸಂಸ್ಕೃತಿ

ತೆಂಗಿನ ಚಿಪ್ಪಿನಿಂದ ಅರಳಿದ ನೂರಾರು ಕಲಾಕೃತಿಗಳು

Share

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್‌ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

2 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

5 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

5 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago