Advertisement
ಕಲೆ-ಸಂಸ್ಕೃತಿ

ತೆಂಗಿನ ಚಿಪ್ಪಿನಿಂದ ಅರಳಿದ ನೂರಾರು ಕಲಾಕೃತಿಗಳು

Share

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್‌ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

6 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

6 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

6 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

6 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

6 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

6 hours ago