ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಶಿವಮೂರ್ತಿ ಭಟ್ ಅವರು ಮರದ ಬೇರು, ಕಲ್ಲು ಹೀಗೆ ಬಳಸಿ ಬಿಸಾಡಿದ ನಿರುಪಯುಕ್ತ ಎನಿಸಿಕೊಂಡ ವಸ್ತುಗಳನ್ನ ತಂದು 400ಕ್ಕೂ ಅಧಿಕ ಕಲಾಕೃತಿಗಳನ್ನ ರೂಪಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಅತೀ ಸೂಕ್ಷ್ಮ ಕೆತ್ತನೆ ಮೂಲಕ ತೆಂಗಿನ ಚಿಪ್ಪುಗಳಿಗೆ ಸುಂದರ ರೂಪ ನೀಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ಮಾಡಿದ್ದಾರೆ. ತೆಂಗಿನ ಚಿಪ್ಪುಗಳು ನಾಜೂಕು ಸ್ಪರ್ಶದ ಕೆತ್ತನೆ ಮೂಲಕ ನೂರಾರು ಕಲಾಕೃತಿಗಳು ಜೀವಪಡೆದುಕೊಂಡಿವೆ. ಪ್ರಾಣಿಗಳು, ಪಕ್ಷಿಗಳು, ಮನುಷ್ಯರು, ದೇವರ ರೂಪಗಳನ್ನು ತೆಂಗಿನ ಚಿಪ್ಪಿನಲ್ಲಿ ಕೆತ್ತನೆ ಮಾಡಿದ್ದಾರೆ. ಇನ್ನೂರಕ್ಕೂ ಅಧಿಕ ಕಲಾಕೃತಿಗಳು ತೆಂಗಿನ ಚಿಪ್ಪಿನಲ್ಲೇ ಸಿದ್ದವಾಗಿದ್ದು, ಉಳಿದವು ಮರದ ಬೇರುಗಳಿಂದ ರೂಪಿತವಾಗಿವೆ. ಒಂದು ಇಂಚಿನಿಂದ ಹಿಡಿದು ಹತ್ತಾರು ಅಡಿ ಎತ್ತರದ ಕಲಾಕೃತಿಗಳನ್ನು ಮಾಡಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…